Dharwad| ಅನ್ನದಾತನಿಗೆ ಪೆಟ್ಟಿನ ಮೇಲೆ ಪೆಟ್ಟು, ಬತ್ತದ ಕಣ್ಣೀರು..!

Dharwad| ಅನ್ನದಾತನಿಗೆ ಪೆಟ್ಟಿನ ಮೇಲೆ ಪೆಟ್ಟು, ಬತ್ತದ ಕಣ್ಣೀರು..!

Suvarna News   | Asianet News
Published : Nov 18, 2021, 02:35 PM IST

*  ಕಂಟಕವಾಗಿರುವ ಮಳೆಗೆ ಅನ್ನದಾತನ ಸ್ಥಿತಿ ಕಂಗಾಲು
*  ನೆಲ ಕಚ್ಚಿರುವ ಭತ್ತದ ಬೆಳೆ, ಕಟಾವಿಗೆ ಬಂದ ಕಬ್ಬು
*  ನೀರಿನಲ್ಲಿ  ಕೊಚ್ಚಿಹೋಯ್ತು ಸಾವಿರಾರು ಎಕರೆ ಬೆಳೆ 
 

ಧಾರವಾಡ(ನ.18): ಧಾರವಾಡ ತಾಲೂಕಿನ ಅಂಬ್ಲಿಕೊಪ್ಪ, ನಿಗದಿ,ದೇವಗೇರಿ, ಸರಿದಂತೆ 10 ಕ್ಕೂ ಹೆಚ್ಚು ಗ್ರಾಮಗಳಲ್ಲಿಯ ರೈತರ ಬೆಳೆದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಇನ್ನು ಕಳೆದ ಮೂರು ವರ್ಷಗಳಿಂದ ಹಿಂಗಾರು ಬೆಳೆ, ಮುಂಗಾರು ಬೆಳೆಗಳು ನಮ್ಮ ಕೈ ಸೇರ್ತಿಲ್ಲ, ಇನ್ನೇನು ಕಟಾವಿಗೆ ಬಂದ ಬೆಳೆಗಳು ರೈತರ ಕೈಗೆ ಸೇರ್ತಿಲ್ಲ, ನಮ್ಮ ಊರಿನ ಹಳ್ಳ ಹೂಳೆತ್ತದ ಕಾರಣಕ್ಕೆ ಹಳ್ಳದ ಪಕ್ಕ ಇರೋ ಜಮಿನುಗಳಲ್ಲಿ ನೀರು ನುಗ್ಗಿ 1000 ಕ್ಕೂ ಹೆಚ್ಚು ಎಕರೆಯಷ್ಟು ಬೆಳೆ ನೀರಿನಲ್ಲಿ ಕೊಚ್ಚಿಕ್ಕೊಂಡು ಹೋಗಿದೆ. ಹೀಗೆಲ್ಲ ಪದೆ ಪದೆ ರೈತರಿಗೆ ಮಳೆರಾಯ ತೊಂದರೆ ಕೊಟ್ರೆ ನಾವು ನೇಣು ಹಾಕಿಕೊಳ್ಳೋ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. 

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

ಇನ್ನು ಅಂಬ್ಲಿಕೊಪ್ಪ ಗ್ರಾಮಸ್ಥರು ಕಲಘಟಗಿ ಶಾಸಕಸಿಎಂ ನಿಂಬನ್ನವರ ನಮ್ಮ ಗ್ರಾಮಕ್ಕೆ ಬಂದು ಮೂರು ವರ್ಷ ಕಳೆದಿದೆ. ಕೇವಲ ಚುನಾವಣೆ ಇದ್ದಾಗ ಮಾತ್ರ ಬಂದು ಮತ ಹಾಕಿಸಿಕೊಂಡು ಹೋಗ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರು ನಮ್ಮ ಗ್ರಾಮಕ್ಕೆ ಶಾಸಕರಾದ ಬಳಿಕ ಒಂದೇ ಒಂದು ದಿನ ಬಂದು ರೈತರ ಸಮಸ್ಯೆಗಳ ಬಗ್ಗೆ ಚಕಾರ ಎತ್ತಲ್ಲ ಎಂದು ರೈತರು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ‌. ಇನ್ನು 1000 ಕ್ಕೂ ಹೆಚ್ಚು ಎಕರೆಯಷ್ಟು ಬೆಳೆದ ಬೆಳೆಗಳಿಗೆ ಪರಿಹಾರವನ್ನ ಕೊಡಬೇಕು ನಾವು ಬೆಳೆದ ಬೆಳೆ ಎಲ್ಲವೂ ನೀರು ಪಾಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಮುಂದೆ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more