ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

Published : Oct 19, 2021, 02:20 PM IST

ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

ಚಿಕ್ಕಮಗಳೂರು (ಆ.19):  ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!