ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

Suvarna News   | Asianet News
Published : Oct 19, 2021, 02:20 PM IST

ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

ಚಿಕ್ಕಮಗಳೂರು (ಆ.19):  ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ