ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

Suvarna News   | Asianet News
Published : Oct 19, 2021, 02:20 PM IST

ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

ಚಿಕ್ಕಮಗಳೂರು (ಆ.19):  ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?