ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

ಪಾಳು ಬಿದ್ದ ಏತ ನೀರಾವರಿ ಯೋಜನೆ : ರೈತರಿಗಿಲ್ಲ ಉಪಯೋಗ

Suvarna News   | Asianet News
Published : Oct 19, 2021, 02:20 PM IST

ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

ಚಿಕ್ಕಮಗಳೂರು (ಆ.19):  ಪಾಳು ಬಿದ್ದಿರುವ ಪಂಪ್ ಹೌಸ್,  ಒಡೆದಿರುವ ಪೈಪ್,  ತುಕ್ಕು ಹಿಡಿಯುತ್ತಿರುವ ಎಲೆಕ್ಟ್ರಿಕ್ ಉಪಕರಣಗಳು, ನೀರು ಸುರಿದು ವ್ಯರ್ಥವಾಗುತ್ತಿರುವುದು ಇದೆಲ್ಲಾ ಚಿಕ್ಕಮಗಳೂರು ಜಿಲ್ಲೆ ಮಳಲೂರು ಏತ ನೀರಾವರಿ ಯೋಜನೆಯ ದುಸ್ಥಿತಿ. 

ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

ಮೂಡಿಗೆರೆ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇತ್ತು. ಇದಕ್ಕಾಗಿ ಅನೇಕ ರೈತರಿಂದ 19 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈ ಯೋಜನೆ ಮಾತ್ರ ಇನ್ನೂ ಕಾರ್ಯಗತವಾಗದೇ ಪಾಳು ಬಿದ್ದಿದೆ. ರೈತರಿಗೆ ಪರಿಹಾರವನ್ನೂ ನೀಡಿಲ್ಲ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!