India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್  ಚಾಲನೆ

India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ

Published : Aug 12, 2022, 04:25 PM ISTUpdated : Aug 12, 2022, 04:37 PM IST

Azadi Ka Amrit Mahotsav: ಸ್ವಾತಂತ್ರ್ಯೋತ್ಸವ  ತ್ರಿವರ್ಣ ನಡಿಗೆಗೆ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಚಾಲನೆ ನೀಡಿದರು

ಚಿಕ್ಕಬಳ್ಳಾಪುರ (ಆ. 12): ಚಿಕ್ಕಬಳ್ಳಾಪುರದಲ್ಲಿ ಸ್ವಾತಂತ್ರ್ಯೋತ್ಸವ  ತ್ರಿವರ್ಣ ನಡಿಗೆಗೆ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (Dr K Sudhakar) ಚಾಲನೆ ನೀಡಿದರು. ಸ್ವಾತಂತ್ರ್ಯೋತ್ಸವ  ತ್ರಿವರ್ಣ ನಡಿಗೆಯಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಸಾರ್ವಜನಿಕರು ಭಾಗಿಯಾಗಿದ್ದರು. ತ್ರಿವರ್ಣ ನಡಿಗೆಯುದ್ದಕ್ಕೂ ಸ್ವಾತಂತ್ರ್ಯ ಘೋಷಣೆಗಳು ಮೊಳಗಿದವು. ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ.  ಚಿಕ್ಕಬಳ್ಳಾಪುರದಲ್ಲಿ ನಡೆದ ತ್ರಿವರ್ಣ ನಡಗೆ  75ನೇ ಸ್ವಾತಂತ್ರ್ಯದ ಸಡಗರವನ್ನು  ಇಮ್ಮಡಿಗೊಳಿಸಿದೆ. ನಡಿಗೆ ವೇಳೆ 2 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ ಮೂಲಕ ಹರ್‌ ಘರ್‌ ತಿರಂಗಾ (Har Ghar Tiranga) ಅಭಿಯಾನ್‌ ಬಗ್ಗೆ ಜಾಗೃತಿ  ಮೂಡಿಸಲಾಯಿತು. 

ಚಿತ್ರದುರ್ಗ: ಕೋಟೆನಾಡಲ್ಲಿ ಗಮನ ಸೆಳೆಯುತ್ತಿರುವ ತ್ರಿವರ್ಣ ಧ್ವಜದ ಲೈಟಿಂಗ್ಸ್

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!