India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್  ಚಾಲನೆ

India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ

Published : Aug 12, 2022, 04:25 PM ISTUpdated : Aug 12, 2022, 04:37 PM IST

Azadi Ka Amrit Mahotsav: ಸ್ವಾತಂತ್ರ್ಯೋತ್ಸವ  ತ್ರಿವರ್ಣ ನಡಿಗೆಗೆ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಚಾಲನೆ ನೀಡಿದರು

ಚಿಕ್ಕಬಳ್ಳಾಪುರ (ಆ. 12): ಚಿಕ್ಕಬಳ್ಳಾಪುರದಲ್ಲಿ ಸ್ವಾತಂತ್ರ್ಯೋತ್ಸವ  ತ್ರಿವರ್ಣ ನಡಿಗೆಗೆ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (Dr K Sudhakar) ಚಾಲನೆ ನೀಡಿದರು. ಸ್ವಾತಂತ್ರ್ಯೋತ್ಸವ  ತ್ರಿವರ್ಣ ನಡಿಗೆಯಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಸಾರ್ವಜನಿಕರು ಭಾಗಿಯಾಗಿದ್ದರು. ತ್ರಿವರ್ಣ ನಡಿಗೆಯುದ್ದಕ್ಕೂ ಸ್ವಾತಂತ್ರ್ಯ ಘೋಷಣೆಗಳು ಮೊಳಗಿದವು. ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ.  ಚಿಕ್ಕಬಳ್ಳಾಪುರದಲ್ಲಿ ನಡೆದ ತ್ರಿವರ್ಣ ನಡಗೆ  75ನೇ ಸ್ವಾತಂತ್ರ್ಯದ ಸಡಗರವನ್ನು  ಇಮ್ಮಡಿಗೊಳಿಸಿದೆ. ನಡಿಗೆ ವೇಳೆ 2 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ ಮೂಲಕ ಹರ್‌ ಘರ್‌ ತಿರಂಗಾ (Har Ghar Tiranga) ಅಭಿಯಾನ್‌ ಬಗ್ಗೆ ಜಾಗೃತಿ  ಮೂಡಿಸಲಾಯಿತು. 

ಚಿತ್ರದುರ್ಗ: ಕೋಟೆನಾಡಲ್ಲಿ ಗಮನ ಸೆಳೆಯುತ್ತಿರುವ ತ್ರಿವರ್ಣ ಧ್ವಜದ ಲೈಟಿಂಗ್ಸ್

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?