India @75: 5ನೇ ದಿನಕ್ಕೆ ಕಾಲಿಟ್ಟ  ಎಎಸ್ ಪಾಟೀಲ್ ನಡಹಳ್ಳಿ ಯುವಜನ ಸಂಕಲ್ಪ ನಡಿಗೆ

India @75: 5ನೇ ದಿನಕ್ಕೆ ಕಾಲಿಟ್ಟ ಎಎಸ್ ಪಾಟೀಲ್ ನಡಹಳ್ಳಿ ಯುವಜನ ಸಂಕಲ್ಪ ನಡಿಗೆ

Published : Aug 09, 2022, 05:38 PM ISTUpdated : Aug 09, 2022, 05:40 PM IST

Azadi Ka Amrit Mahotsav: ವಿಜಯಪುರದ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಯುವಜನ ಸಂಕಲ್ಪ ನಡಿಗೆ ಹಮ್ಮಿಕೊಂಡಿದ್ದಾರೆ.
 

ವಿಜಯಪುರ (ಆ. 09): 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ (Azadi Ka Amrit Mahotsav) ಅಂಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಯುವಜನ ಸಂಕಲ್ಪ (Yuva Sankalpa Nadige) ನಡಿಗೆ ಹಮ್ಮಿಕೊಂಡಿದ್ದಾರೆ.  ಯುವಜನ ಸಂಕಲ್ಪ ನಡಿಗೆ ಇಂದು (ಮಂಗಳವಾರ) 5 ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮುದ್ದೆಬೀಹಾಳ ತಾಲೂಕಿನ ಹೀರೆಮೂರಾಳ ಗ್ರಾಮದಿಂದ ನಾಲ್ವತವಾಡಕ್ಕೆ ನಡಿಗೆ ಸಾಗಿದೆ. 

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸದೃಢ ಭಾರತಕ್ಕಾಗಿ ಆಲಮಟ್ಟಿಯಿಂದ ತಾಳಿಕೋಟೆವರೆಗೆ  8 ದಿನಗಳ ಕಾಲ 75 ಕಿಮೀ ಉದ್ದದ ಯುವಜನ ಸಂಕಲ್ಪ ನಡಿಗೆ ಆಯೋಜಿಲಾಗಿದೆ.   ಸಾವಿರಾರು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಶಿಕ್ಷಕರು, ಸರ್ಕಾರಿ ನೌಕರರು, ಯುವಕರು, ಜನಪ್ರತಿನಿಧಿಗಳು ನಡಿಗೆಯಲ್ಲಿ ಭಾಗಿಯಾಗಿದ್ದಾರೆ.

ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ Rallyಯಲ್ಲಿ ಜೋಶಿ ಭಾಗಿ

ಯುವಕರಲ್ಲಿ ದೇಶ ಭಕ್ತಿಯ ಕಿಚ್ಚು ಹೆಚ್ಚಿಸೋದಕ್ಕೆ ಈ ಯುವಜನ ಸಂಕಲ್ಪ‌ ನಡಿಗೆ ಎಂದು ನಡಹಳ್ಳಿ ಪುತ್ರ ಭರತಗೌಡ ಎ ಪಾಟೀಲ್ ಹೇಳಿದ್ದಾರೆ.  ಯುವ ಜನರು ಯುವ ಜನ ಸಂಕಲ್ಪ ನಡಿಗೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು ಎಂದು ಶಾಸಕ ನಡಹಳ್ಳಿ ಕರೆ ನೀಡಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more