ಆರ್ಮಿಗೆ ಸೆಲೆಕ್ಟ್ ಆಗುವಾಗ ದೈಹಿಕ ಅರ್ಹತೆಗಳು ಏನಿರಬೇಕು?

ಆರ್ಮಿಗೆ ಸೆಲೆಕ್ಟ್ ಆಗುವಾಗ ದೈಹಿಕ ಅರ್ಹತೆಗಳು ಏನಿರಬೇಕು?

Published : May 16, 2025, 08:13 PM IST

ತೀರ್ಥಹಳ್ಳಿಯ ಪುಟ್ಟ ಗ್ರಾಮದ ಬಡ ಕುಟುಂಬದಿಂದ ಬಂದು, ಯಾವುದೇ ಮಾರ್ಗದರ್ಶನವಿಲ್ಲದಿದ್ದರೂ, ವಿದ್ಯಾರ್ಥಿ ಜೀವನದಲ್ಲಿ ಧರಿಸುತ್ತಿದ್ದ ಎನ್‌ಸಿಸಿ, ಸ್ಕೌಟ್ಸ್, ಎನ್‌ಎಸ್‌ಎಸ್ ಸಮವಸ್ತ್ರಗಳಿಂದಲೇ ಪ್ರೇರಣೆ ಪಡೆದು, ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿದ ರಾಘವೇಂದ್ರ ಎಂ.ಕೆ. ಅವರ ಯಶೋಗಾಥೆ ನಿಜಕ್ಕೂ ಸ್ಫೂರ್ತಿದಾಯಕ. ಆ ಸಮವಸ್ತ್ರವು ನೀಡುತ್ತಿದ್ದ ಹೆಮ್ಮೆ, ವಿಭಿನ್ನ ಗುರುತು ಮತ್ತು ಶಿಸ್ತೇ ಅವರ ಪ್ಯಾಶನ್ ಆಗಿ, 28 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಲು ಕಾರಣವಾಯಿತು, ಇದು ಅದೆಷ್ಟೋ ಯುವಕರಿಗೆ ದಾರಿದೀಪವಾಗಿದೆ. Lt Col Raghavendra M K journey, Thirthahalli army officer inspiration, NCC uniform military career, poor background army success, self-taught military officer, motivational army story India Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more