ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

Suvarna News   | Asianet News
Published : Jan 19, 2020, 11:59 AM IST

ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಸತ್ಕರಿಸಿದ ಟಿಫನ್ ಸೆಂಟರ್ ಮಾಲೀಕರು|ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ನಡೆದ ವಿನೂತನ ಕಾರ್ಯಕ್ರಮ| ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ|

ಕೊಪ್ಪಳ(ಜ.19): ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಗವಿ ಮಠದ ಶ್ರೀಗಳು; ಕೇಳಿ ಕ್ರಾಂತಿಯ ಕಥೆ!

ಗವಿಮಠದ ಶ್ರೀಗಳ ಸಮ್ಮುಖದಲ್ಲಿ ಉಪಹಾರ ವಿತರಣೆ ಮಾಡಿ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಗೌರವಿಸಿದ್ದಾರೆ. ಮಹಿಳೆಯರಿಗೆ ಉಡಿ ತುಂಬಿ ಸೀರೆ ಕೊಟ್ಟು ಸತ್ಕರಿಸಲಾಗಿದೆ. ಪುರುಷ ಪೌರಕಾರ್ಮಿಕರಿಗೆ ಬಟ್ಟೆ ನೀಡಿ ಗೌರವಿಸಲಾಗಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!