ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

Suvarna News   | Asianet News
Published : Jan 19, 2020, 11:59 AM IST

ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಸತ್ಕರಿಸಿದ ಟಿಫನ್ ಸೆಂಟರ್ ಮಾಲೀಕರು|ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ನಡೆದ ವಿನೂತನ ಕಾರ್ಯಕ್ರಮ| ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ|

ಕೊಪ್ಪಳ(ಜ.19): ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಗವಿ ಮಠದ ಶ್ರೀಗಳು; ಕೇಳಿ ಕ್ರಾಂತಿಯ ಕಥೆ!

ಗವಿಮಠದ ಶ್ರೀಗಳ ಸಮ್ಮುಖದಲ್ಲಿ ಉಪಹಾರ ವಿತರಣೆ ಮಾಡಿ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಗೌರವಿಸಿದ್ದಾರೆ. ಮಹಿಳೆಯರಿಗೆ ಉಡಿ ತುಂಬಿ ಸೀರೆ ಕೊಟ್ಟು ಸತ್ಕರಿಸಲಾಗಿದೆ. ಪುರುಷ ಪೌರಕಾರ್ಮಿಕರಿಗೆ ಬಟ್ಟೆ ನೀಡಿ ಗೌರವಿಸಲಾಗಿದೆ. 
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!