ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

Suvarna News   | Asianet News
Published : Jan 19, 2020, 11:59 AM IST

ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಸತ್ಕರಿಸಿದ ಟಿಫನ್ ಸೆಂಟರ್ ಮಾಲೀಕರು|ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ನಡೆದ ವಿನೂತನ ಕಾರ್ಯಕ್ರಮ| ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ|

ಕೊಪ್ಪಳ(ಜ.19): ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಗವಿ ಮಠದ ಶ್ರೀಗಳು; ಕೇಳಿ ಕ್ರಾಂತಿಯ ಕಥೆ!

ಗವಿಮಠದ ಶ್ರೀಗಳ ಸಮ್ಮುಖದಲ್ಲಿ ಉಪಹಾರ ವಿತರಣೆ ಮಾಡಿ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಗೌರವಿಸಿದ್ದಾರೆ. ಮಹಿಳೆಯರಿಗೆ ಉಡಿ ತುಂಬಿ ಸೀರೆ ಕೊಟ್ಟು ಸತ್ಕರಿಸಲಾಗಿದೆ. ಪುರುಷ ಪೌರಕಾರ್ಮಿಕರಿಗೆ ಬಟ್ಟೆ ನೀಡಿ ಗೌರವಿಸಲಾಗಿದೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?