ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

Suvarna News   | Asianet News
Published : Jan 19, 2020, 11:59 AM IST

ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಸತ್ಕರಿಸಿದ ಟಿಫನ್ ಸೆಂಟರ್ ಮಾಲೀಕರು|ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ನಡೆದ ವಿನೂತನ ಕಾರ್ಯಕ್ರಮ| ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ|

ಕೊಪ್ಪಳ(ಜ.19): ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಗವಿ ಮಠದ ಶ್ರೀಗಳು; ಕೇಳಿ ಕ್ರಾಂತಿಯ ಕಥೆ!

ಗವಿಮಠದ ಶ್ರೀಗಳ ಸಮ್ಮುಖದಲ್ಲಿ ಉಪಹಾರ ವಿತರಣೆ ಮಾಡಿ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಗೌರವಿಸಿದ್ದಾರೆ. ಮಹಿಳೆಯರಿಗೆ ಉಡಿ ತುಂಬಿ ಸೀರೆ ಕೊಟ್ಟು ಸತ್ಕರಿಸಲಾಗಿದೆ. ಪುರುಷ ಪೌರಕಾರ್ಮಿಕರಿಗೆ ಬಟ್ಟೆ ನೀಡಿ ಗೌರವಿಸಲಾಗಿದೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!