ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

Published : Jul 13, 2024, 05:55 PM ISTUpdated : Jul 13, 2024, 05:56 PM IST

ಯಾದಗಿರಿಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. 

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟದ (Mid day meal) ಬೇಳೆಯಲ್ಲಿ ಹುಳು ಪತ್ತೆಯಾಗಿದ್ದು, ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಅವ್ಯವಸ್ಥೆಗೆ ಬೇಸತ್ತು ಶಾಲೆಗೆ ನುಗ್ಗಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ(Budhinala Govt Junior Primary School) ಘಟನೆ ನಡೆದಿದೆ. ಅಕ್ಷರ ದಾಸೋಹ ಯೋಜನೆಯಡೀ ಶಾಲಾ ಮಕ್ಕಳ ಊಟಕ್ಕಾಗಿ ಅಕ್ಕಿ ಹಾಗೂ ಬೇಳೆಯನ್ನು ನೀಡಲಾಗ್ತದೆ. ಕಳೆದ ಐದು ದಿನಗಳಿಂದ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ಊಟ ಬಡಿಸಲಾಗಿದೆ. ಅನ್ನ-ಸಾಂಬಾರಿನಲ್ಲಿ ಬಾಲ ಹುಳು ಹಾಗೂ ನುಸಿಹುಳು ಕಂಡು ಬಂದಿವೆ. ಬಾಲಹುಳು ನುಸಿಹುಳುಗಳನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಾರೆ. ಅದು ನುಸಿಹುಳು ಅಲ್ಲ ಜೀರಗಿ ಎಂದು ಹೆಡ್ ಮಾಸ್ಟರ್ ಸಬೂಬು ಹೇಳಿದ್ದಾರೆ. ಹೆಡ್ ಮಾಸ್ಟರ್ ನಿರ್ಲಕ್ಷ್ಯಕ್ಕೆ ಶಾಲೆಗೆ ನುಗ್ಗಿದ  ಗ್ರಾಮಸ್ಥರು, ಶಾಲೆಯ ಹೆಡ್ ಮಾಸ್ಟರ್, ಅಡುಗೆ ಸಿಬ್ಬಂದಿಗಳ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more