ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

Published : Jul 13, 2024, 05:55 PM ISTUpdated : Jul 13, 2024, 05:56 PM IST

ಯಾದಗಿರಿಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. 

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟದ (Mid day meal) ಬೇಳೆಯಲ್ಲಿ ಹುಳು ಪತ್ತೆಯಾಗಿದ್ದು, ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಅವ್ಯವಸ್ಥೆಗೆ ಬೇಸತ್ತು ಶಾಲೆಗೆ ನುಗ್ಗಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ(Budhinala Govt Junior Primary School) ಘಟನೆ ನಡೆದಿದೆ. ಅಕ್ಷರ ದಾಸೋಹ ಯೋಜನೆಯಡೀ ಶಾಲಾ ಮಕ್ಕಳ ಊಟಕ್ಕಾಗಿ ಅಕ್ಕಿ ಹಾಗೂ ಬೇಳೆಯನ್ನು ನೀಡಲಾಗ್ತದೆ. ಕಳೆದ ಐದು ದಿನಗಳಿಂದ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ಊಟ ಬಡಿಸಲಾಗಿದೆ. ಅನ್ನ-ಸಾಂಬಾರಿನಲ್ಲಿ ಬಾಲ ಹುಳು ಹಾಗೂ ನುಸಿಹುಳು ಕಂಡು ಬಂದಿವೆ. ಬಾಲಹುಳು ನುಸಿಹುಳುಗಳನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಾರೆ. ಅದು ನುಸಿಹುಳು ಅಲ್ಲ ಜೀರಗಿ ಎಂದು ಹೆಡ್ ಮಾಸ್ಟರ್ ಸಬೂಬು ಹೇಳಿದ್ದಾರೆ. ಹೆಡ್ ಮಾಸ್ಟರ್ ನಿರ್ಲಕ್ಷ್ಯಕ್ಕೆ ಶಾಲೆಗೆ ನುಗ್ಗಿದ  ಗ್ರಾಮಸ್ಥರು, ಶಾಲೆಯ ಹೆಡ್ ಮಾಸ್ಟರ್, ಅಡುಗೆ ಸಿಬ್ಬಂದಿಗಳ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more