ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

Published : Jul 13, 2024, 05:55 PM ISTUpdated : Jul 13, 2024, 05:56 PM IST

ಯಾದಗಿರಿಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. 

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟದ (Mid day meal) ಬೇಳೆಯಲ್ಲಿ ಹುಳು ಪತ್ತೆಯಾಗಿದ್ದು, ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಅವ್ಯವಸ್ಥೆಗೆ ಬೇಸತ್ತು ಶಾಲೆಗೆ ನುಗ್ಗಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ(Budhinala Govt Junior Primary School) ಘಟನೆ ನಡೆದಿದೆ. ಅಕ್ಷರ ದಾಸೋಹ ಯೋಜನೆಯಡೀ ಶಾಲಾ ಮಕ್ಕಳ ಊಟಕ್ಕಾಗಿ ಅಕ್ಕಿ ಹಾಗೂ ಬೇಳೆಯನ್ನು ನೀಡಲಾಗ್ತದೆ. ಕಳೆದ ಐದು ದಿನಗಳಿಂದ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ಊಟ ಬಡಿಸಲಾಗಿದೆ. ಅನ್ನ-ಸಾಂಬಾರಿನಲ್ಲಿ ಬಾಲ ಹುಳು ಹಾಗೂ ನುಸಿಹುಳು ಕಂಡು ಬಂದಿವೆ. ಬಾಲಹುಳು ನುಸಿಹುಳುಗಳನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಾರೆ. ಅದು ನುಸಿಹುಳು ಅಲ್ಲ ಜೀರಗಿ ಎಂದು ಹೆಡ್ ಮಾಸ್ಟರ್ ಸಬೂಬು ಹೇಳಿದ್ದಾರೆ. ಹೆಡ್ ಮಾಸ್ಟರ್ ನಿರ್ಲಕ್ಷ್ಯಕ್ಕೆ ಶಾಲೆಗೆ ನುಗ್ಗಿದ  ಗ್ರಾಮಸ್ಥರು, ಶಾಲೆಯ ಹೆಡ್ ಮಾಸ್ಟರ್, ಅಡುಗೆ ಸಿಬ್ಬಂದಿಗಳ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more