ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

Published : Jul 13, 2024, 05:55 PM ISTUpdated : Jul 13, 2024, 05:56 PM IST

ಯಾದಗಿರಿಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. 

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟದ (Mid day meal) ಬೇಳೆಯಲ್ಲಿ ಹುಳು ಪತ್ತೆಯಾಗಿದ್ದು, ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಅವ್ಯವಸ್ಥೆಗೆ ಬೇಸತ್ತು ಶಾಲೆಗೆ ನುಗ್ಗಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ(Budhinala Govt Junior Primary School) ಘಟನೆ ನಡೆದಿದೆ. ಅಕ್ಷರ ದಾಸೋಹ ಯೋಜನೆಯಡೀ ಶಾಲಾ ಮಕ್ಕಳ ಊಟಕ್ಕಾಗಿ ಅಕ್ಕಿ ಹಾಗೂ ಬೇಳೆಯನ್ನು ನೀಡಲಾಗ್ತದೆ. ಕಳೆದ ಐದು ದಿನಗಳಿಂದ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ಊಟ ಬಡಿಸಲಾಗಿದೆ. ಅನ್ನ-ಸಾಂಬಾರಿನಲ್ಲಿ ಬಾಲ ಹುಳು ಹಾಗೂ ನುಸಿಹುಳು ಕಂಡು ಬಂದಿವೆ. ಬಾಲಹುಳು ನುಸಿಹುಳುಗಳನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಾರೆ. ಅದು ನುಸಿಹುಳು ಅಲ್ಲ ಜೀರಗಿ ಎಂದು ಹೆಡ್ ಮಾಸ್ಟರ್ ಸಬೂಬು ಹೇಳಿದ್ದಾರೆ. ಹೆಡ್ ಮಾಸ್ಟರ್ ನಿರ್ಲಕ್ಷ್ಯಕ್ಕೆ ಶಾಲೆಗೆ ನುಗ್ಗಿದ  ಗ್ರಾಮಸ್ಥರು, ಶಾಲೆಯ ಹೆಡ್ ಮಾಸ್ಟರ್, ಅಡುಗೆ ಸಿಬ್ಬಂದಿಗಳ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more