ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

Published : Jul 13, 2024, 05:55 PM ISTUpdated : Jul 13, 2024, 05:56 PM IST

ಯಾದಗಿರಿಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. 

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟದ (Mid day meal) ಬೇಳೆಯಲ್ಲಿ ಹುಳು ಪತ್ತೆಯಾಗಿದ್ದು, ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಅವ್ಯವಸ್ಥೆಗೆ ಬೇಸತ್ತು ಶಾಲೆಗೆ ನುಗ್ಗಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ(Budhinala Govt Junior Primary School) ಘಟನೆ ನಡೆದಿದೆ. ಅಕ್ಷರ ದಾಸೋಹ ಯೋಜನೆಯಡೀ ಶಾಲಾ ಮಕ್ಕಳ ಊಟಕ್ಕಾಗಿ ಅಕ್ಕಿ ಹಾಗೂ ಬೇಳೆಯನ್ನು ನೀಡಲಾಗ್ತದೆ. ಕಳೆದ ಐದು ದಿನಗಳಿಂದ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ಊಟ ಬಡಿಸಲಾಗಿದೆ. ಅನ್ನ-ಸಾಂಬಾರಿನಲ್ಲಿ ಬಾಲ ಹುಳು ಹಾಗೂ ನುಸಿಹುಳು ಕಂಡು ಬಂದಿವೆ. ಬಾಲಹುಳು ನುಸಿಹುಳುಗಳನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಾರೆ. ಅದು ನುಸಿಹುಳು ಅಲ್ಲ ಜೀರಗಿ ಎಂದು ಹೆಡ್ ಮಾಸ್ಟರ್ ಸಬೂಬು ಹೇಳಿದ್ದಾರೆ. ಹೆಡ್ ಮಾಸ್ಟರ್ ನಿರ್ಲಕ್ಷ್ಯಕ್ಕೆ ಶಾಲೆಗೆ ನುಗ್ಗಿದ  ಗ್ರಾಮಸ್ಥರು, ಶಾಲೆಯ ಹೆಡ್ ಮಾಸ್ಟರ್, ಅಡುಗೆ ಸಿಬ್ಬಂದಿಗಳ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more