ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

Published : Aug 21, 2021, 04:09 PM ISTUpdated : Aug 21, 2021, 04:20 PM IST

ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ.

ಉಡುಪಿ(ಆ.21): ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ..

ಬೆಂಗಳೂರಿನ ಚಿಂದಿ ಆಯುವಾಕೆಯ ಇಂಗ್ಲೀಷ್‌ಗೆ ನೆಟ್ಟಿಗರು ಫಿದಾ, ವೈರಲ್ ಆಯ್ತು ವಿಡಿಯೋ!

ಇಂತಹ ಅಪರೂಪದ ಈ ಖಾಯಿಲೆ ಸದ್ಯಕ್ಕೆ ಮದ್ದಿಲ್ಲ ಹಾಗಂತ ಆಕೆ ನನ್ನ ಜೀವನ ಮುಗಿತು, ಲೈಫ್ ಲಾಸ್ ಅಂತ ಸುಮ್ನೆ ಕೈ ಕಟ್ಟಿ ಕುಳಿತಿಲ್ಲ, ತನ್ನ ಆಸಕ್ತಿಯ ಸಾಹಿತ್ಯ ಕಡೆ ಮತ್ತಷ್ಟು ತೊಡಗಿಸಿಕೊಳ್ಳತ್ತಾಳೆ. ಇದರ ಪ್ರತಿಫಲವೇ ಬರವಣಿಗೆ! ಮೂರು ಅದ್ಭುತ ಪತ್ತೆದಾರಿ ಕಾದಂಬರಿಗಳು, ಇನ್ನೊಂದು ಕಾದಂಬರಿ ತಿಂಗಳೊಳಗೆ ಬರಲಿದೆ. ಕಾದಂಬರಿ ಬರೆಯೋಕೆ ಸಾಧ್ಯವಾಗದ ಸೌಮ್ಯ, ಬೇರೊಬ್ಬರಿಗೆ ವಾಯ್ಸ್ ಮೆಸೇಜ್ ಮಾಡಿ ಅವರ ಸಹಾಯ ಪಡೆದು ಕಾದಂಬರಿ ರಚಿಸಿದ್ದಾರೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!