ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

Published : Aug 21, 2021, 04:09 PM ISTUpdated : Aug 21, 2021, 04:20 PM IST

ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ.

ಉಡುಪಿ(ಆ.21): ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ..

ಬೆಂಗಳೂರಿನ ಚಿಂದಿ ಆಯುವಾಕೆಯ ಇಂಗ್ಲೀಷ್‌ಗೆ ನೆಟ್ಟಿಗರು ಫಿದಾ, ವೈರಲ್ ಆಯ್ತು ವಿಡಿಯೋ!

ಇಂತಹ ಅಪರೂಪದ ಈ ಖಾಯಿಲೆ ಸದ್ಯಕ್ಕೆ ಮದ್ದಿಲ್ಲ ಹಾಗಂತ ಆಕೆ ನನ್ನ ಜೀವನ ಮುಗಿತು, ಲೈಫ್ ಲಾಸ್ ಅಂತ ಸುಮ್ನೆ ಕೈ ಕಟ್ಟಿ ಕುಳಿತಿಲ್ಲ, ತನ್ನ ಆಸಕ್ತಿಯ ಸಾಹಿತ್ಯ ಕಡೆ ಮತ್ತಷ್ಟು ತೊಡಗಿಸಿಕೊಳ್ಳತ್ತಾಳೆ. ಇದರ ಪ್ರತಿಫಲವೇ ಬರವಣಿಗೆ! ಮೂರು ಅದ್ಭುತ ಪತ್ತೆದಾರಿ ಕಾದಂಬರಿಗಳು, ಇನ್ನೊಂದು ಕಾದಂಬರಿ ತಿಂಗಳೊಳಗೆ ಬರಲಿದೆ. ಕಾದಂಬರಿ ಬರೆಯೋಕೆ ಸಾಧ್ಯವಾಗದ ಸೌಮ್ಯ, ಬೇರೊಬ್ಬರಿಗೆ ವಾಯ್ಸ್ ಮೆಸೇಜ್ ಮಾಡಿ ಅವರ ಸಹಾಯ ಪಡೆದು ಕಾದಂಬರಿ ರಚಿಸಿದ್ದಾರೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್