ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

Published : Aug 21, 2021, 04:09 PM ISTUpdated : Aug 21, 2021, 04:20 PM IST

ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ.

ಉಡುಪಿ(ಆ.21): ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ..

ಬೆಂಗಳೂರಿನ ಚಿಂದಿ ಆಯುವಾಕೆಯ ಇಂಗ್ಲೀಷ್‌ಗೆ ನೆಟ್ಟಿಗರು ಫಿದಾ, ವೈರಲ್ ಆಯ್ತು ವಿಡಿಯೋ!

ಇಂತಹ ಅಪರೂಪದ ಈ ಖಾಯಿಲೆ ಸದ್ಯಕ್ಕೆ ಮದ್ದಿಲ್ಲ ಹಾಗಂತ ಆಕೆ ನನ್ನ ಜೀವನ ಮುಗಿತು, ಲೈಫ್ ಲಾಸ್ ಅಂತ ಸುಮ್ನೆ ಕೈ ಕಟ್ಟಿ ಕುಳಿತಿಲ್ಲ, ತನ್ನ ಆಸಕ್ತಿಯ ಸಾಹಿತ್ಯ ಕಡೆ ಮತ್ತಷ್ಟು ತೊಡಗಿಸಿಕೊಳ್ಳತ್ತಾಳೆ. ಇದರ ಪ್ರತಿಫಲವೇ ಬರವಣಿಗೆ! ಮೂರು ಅದ್ಭುತ ಪತ್ತೆದಾರಿ ಕಾದಂಬರಿಗಳು, ಇನ್ನೊಂದು ಕಾದಂಬರಿ ತಿಂಗಳೊಳಗೆ ಬರಲಿದೆ. ಕಾದಂಬರಿ ಬರೆಯೋಕೆ ಸಾಧ್ಯವಾಗದ ಸೌಮ್ಯ, ಬೇರೊಬ್ಬರಿಗೆ ವಾಯ್ಸ್ ಮೆಸೇಜ್ ಮಾಡಿ ಅವರ ಸಹಾಯ ಪಡೆದು ಕಾದಂಬರಿ ರಚಿಸಿದ್ದಾರೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್