ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

ಕಣ್ಣಿಲ್ಲದಿದ್ದರೇನು, ಕೈ ಇದ್ಯಾಲ್ಲಾ ? 5 ಪತ್ತೆದಾರಿ ಬರೆದ ಗಟ್ಟಿಗಿತ್ತಿ

Published : Aug 21, 2021, 04:09 PM ISTUpdated : Aug 21, 2021, 04:20 PM IST

ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ.

ಉಡುಪಿ(ಆ.21): ಅಂಧತ್ವ ಮೆಟ್ಟಿ ನಿಂತ ಆಕೆಯ ಜೀವನ ಸಾಧನೆಯೇ ಒಂದು ಅದ್ಭುತ ಕಥೆ. ಇನ್ನು ಆಕೆ ಬರೆದ  ಹೇಗಿರಬಹುದು ಹೇಳಿ! ಆಕೆ ಬರೆದ ಪುಸ್ತಕಗಳು ಐದು, ಜಗತ್ತನ್ನು ಕಣ್ಣಿಂದ ನೋಡಲಾಗದಿದ್ದರೂ, ವಿದೇಶಿ ಕಂಪನಿಯಲ್ಲಿ ಕೆಲ್ಸ ಮಾಡುತ್ತಿರುವ ಸ್ಪೂರ್ತಿದಾಯಕ ಮಹಿಳೆ ಆಕೆ..ಅಂತಹ ವಿಶೇಷ ಸಾಧಕಿಗೆ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ವಿಡಿಯೋ ಕಾಲ್ ಮೂಲಕ ಬರ್ಡೆ ವಿಶ್ ಮಾಡಿದ್ದಾರೆ.. ಯಾರು ಆ ಮಹಿಳೆ ? ಆಕೆಯ ಸಾಧನೆ ಎಂತದ್ದು ನೀವೆ ನೋಡಿ..

ಬೆಂಗಳೂರಿನ ಚಿಂದಿ ಆಯುವಾಕೆಯ ಇಂಗ್ಲೀಷ್‌ಗೆ ನೆಟ್ಟಿಗರು ಫಿದಾ, ವೈರಲ್ ಆಯ್ತು ವಿಡಿಯೋ!

ಇಂತಹ ಅಪರೂಪದ ಈ ಖಾಯಿಲೆ ಸದ್ಯಕ್ಕೆ ಮದ್ದಿಲ್ಲ ಹಾಗಂತ ಆಕೆ ನನ್ನ ಜೀವನ ಮುಗಿತು, ಲೈಫ್ ಲಾಸ್ ಅಂತ ಸುಮ್ನೆ ಕೈ ಕಟ್ಟಿ ಕುಳಿತಿಲ್ಲ, ತನ್ನ ಆಸಕ್ತಿಯ ಸಾಹಿತ್ಯ ಕಡೆ ಮತ್ತಷ್ಟು ತೊಡಗಿಸಿಕೊಳ್ಳತ್ತಾಳೆ. ಇದರ ಪ್ರತಿಫಲವೇ ಬರವಣಿಗೆ! ಮೂರು ಅದ್ಭುತ ಪತ್ತೆದಾರಿ ಕಾದಂಬರಿಗಳು, ಇನ್ನೊಂದು ಕಾದಂಬರಿ ತಿಂಗಳೊಳಗೆ ಬರಲಿದೆ. ಕಾದಂಬರಿ ಬರೆಯೋಕೆ ಸಾಧ್ಯವಾಗದ ಸೌಮ್ಯ, ಬೇರೊಬ್ಬರಿಗೆ ವಾಯ್ಸ್ ಮೆಸೇಜ್ ಮಾಡಿ ಅವರ ಸಹಾಯ ಪಡೆದು ಕಾದಂಬರಿ ರಚಿಸಿದ್ದಾರೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!