ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

Published : Jun 28, 2023, 10:59 AM IST

ರಾಜಕಾಲುವೆ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳು ವಿಭಿನ್ನ ಪ್ರಯತ್ನವನ್ನ ಮಾಡಿದ್ದಾರೆ. ರಾಜಕಾಲುವೆ ಒತ್ತುವರಿ ಸ್ಟೇ ಕೇಸ್‌ ಬಿಬಿಎಂಪಿಗೆ ತಲೆನೋವಾಗಿದೆ. ಒತ್ತುವರಿಗೆ ಬದಲು ಬೈಪಾಸ್‌ಗೆ ಇಳಿದಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಲ್ಲೆಲ್ಲೆ ಸ್ಟೇ ಇದೆಯೋ ಅಲ್ಲಲ್ಲಿ ನೀರು ಹರಿಯುವಿಕೆಗೆ ಬೈಪಾಸ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಬಿಬಿಎಂಪಿ ಅಧಿಕಾರಿಗಳು. 

ಬೆಂಗಳೂರು(ಜೂ.28):  ನಗರದ ರಾಜಕಾಲುವೆ ಒತ್ತುವರಿದಾರರ ವಿರುದ್ಧ ಬಿಬಿಎಂಪಿ ಬ್ರಹ್ಮಾಸ್ತ್ರ ಪ್ರಯೋಗಿಸ್ತಾಯಿದೆ. ಬೈಪಾಸ್‌ ನಿರ್ಮಾಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ರಾಜಕಾಲುವೆ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳು ವಿಭಿನ್ನ ಪ್ರಯತ್ನವನ್ನ ಮಾಡಿದ್ದಾರೆ. ರಾಜಕಾಲುವೆ ಒತ್ತುವರಿ ಸ್ಟೇ ಕೇಸ್‌ ಬಿಬಿಎಂಪಿಗೆ ತಲೆನೋವಾಗಿದೆ. ಒತ್ತುವರಿಗೆ ಬದಲು ಬೈಪಾಸ್‌ಗೆ ಇಳಿದಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಲ್ಲೆಲ್ಲೆ ಸ್ಟೇ ಇದೆಯೋ ಅಲ್ಲಲ್ಲಿ ನೀರು ಹರಿಯುವಿಕೆಗೆ ಬೈಪಾಸ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಂಟೂ ವಲಯಗಳಲ್ಲೂ ನೀರು ಹರಿಯುವಿಕೆಯ ಕಾಲುವೆ ನಿರ್ಮಾಣ ಮಡೋದಕ್ಕೆ ಬಿಬಿಎಂಪಿ ಮುಂದಾಗಿದೆ. 

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more