ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

Published : Jun 28, 2023, 10:59 AM IST

ರಾಜಕಾಲುವೆ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳು ವಿಭಿನ್ನ ಪ್ರಯತ್ನವನ್ನ ಮಾಡಿದ್ದಾರೆ. ರಾಜಕಾಲುವೆ ಒತ್ತುವರಿ ಸ್ಟೇ ಕೇಸ್‌ ಬಿಬಿಎಂಪಿಗೆ ತಲೆನೋವಾಗಿದೆ. ಒತ್ತುವರಿಗೆ ಬದಲು ಬೈಪಾಸ್‌ಗೆ ಇಳಿದಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಲ್ಲೆಲ್ಲೆ ಸ್ಟೇ ಇದೆಯೋ ಅಲ್ಲಲ್ಲಿ ನೀರು ಹರಿಯುವಿಕೆಗೆ ಬೈಪಾಸ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಬಿಬಿಎಂಪಿ ಅಧಿಕಾರಿಗಳು. 

ಬೆಂಗಳೂರು(ಜೂ.28):  ನಗರದ ರಾಜಕಾಲುವೆ ಒತ್ತುವರಿದಾರರ ವಿರುದ್ಧ ಬಿಬಿಎಂಪಿ ಬ್ರಹ್ಮಾಸ್ತ್ರ ಪ್ರಯೋಗಿಸ್ತಾಯಿದೆ. ಬೈಪಾಸ್‌ ನಿರ್ಮಾಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ರಾಜಕಾಲುವೆ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳು ವಿಭಿನ್ನ ಪ್ರಯತ್ನವನ್ನ ಮಾಡಿದ್ದಾರೆ. ರಾಜಕಾಲುವೆ ಒತ್ತುವರಿ ಸ್ಟೇ ಕೇಸ್‌ ಬಿಬಿಎಂಪಿಗೆ ತಲೆನೋವಾಗಿದೆ. ಒತ್ತುವರಿಗೆ ಬದಲು ಬೈಪಾಸ್‌ಗೆ ಇಳಿದಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಲ್ಲೆಲ್ಲೆ ಸ್ಟೇ ಇದೆಯೋ ಅಲ್ಲಲ್ಲಿ ನೀರು ಹರಿಯುವಿಕೆಗೆ ಬೈಪಾಸ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಂಟೂ ವಲಯಗಳಲ್ಲೂ ನೀರು ಹರಿಯುವಿಕೆಯ ಕಾಲುವೆ ನಿರ್ಮಾಣ ಮಡೋದಕ್ಕೆ ಬಿಬಿಎಂಪಿ ಮುಂದಾಗಿದೆ. 

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more