ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

ಬೆಂಗಳೂರು: ಒತ್ತುವರಿ ತೆರವು ಬದಲು ಬೈಪಾಸ್‌ ಬ್ರಹ್ಮಾಸ್ತ್ರ? ಏನಿದು ಬಿಬಿಎಂಪಿ ಹೊಸ ಪ್ಲಾನ್?

Published : Jun 28, 2023, 10:59 AM IST

ರಾಜಕಾಲುವೆ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳು ವಿಭಿನ್ನ ಪ್ರಯತ್ನವನ್ನ ಮಾಡಿದ್ದಾರೆ. ರಾಜಕಾಲುವೆ ಒತ್ತುವರಿ ಸ್ಟೇ ಕೇಸ್‌ ಬಿಬಿಎಂಪಿಗೆ ತಲೆನೋವಾಗಿದೆ. ಒತ್ತುವರಿಗೆ ಬದಲು ಬೈಪಾಸ್‌ಗೆ ಇಳಿದಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಲ್ಲೆಲ್ಲೆ ಸ್ಟೇ ಇದೆಯೋ ಅಲ್ಲಲ್ಲಿ ನೀರು ಹರಿಯುವಿಕೆಗೆ ಬೈಪಾಸ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಬಿಬಿಎಂಪಿ ಅಧಿಕಾರಿಗಳು. 

ಬೆಂಗಳೂರು(ಜೂ.28):  ನಗರದ ರಾಜಕಾಲುವೆ ಒತ್ತುವರಿದಾರರ ವಿರುದ್ಧ ಬಿಬಿಎಂಪಿ ಬ್ರಹ್ಮಾಸ್ತ್ರ ಪ್ರಯೋಗಿಸ್ತಾಯಿದೆ. ಬೈಪಾಸ್‌ ನಿರ್ಮಾಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ರಾಜಕಾಲುವೆ ಒತ್ತುವರಿ ತೆರವಿಗೆ ಪಾಲಿಕೆ ಅಧಿಕಾರಿಗಳು ವಿಭಿನ್ನ ಪ್ರಯತ್ನವನ್ನ ಮಾಡಿದ್ದಾರೆ. ರಾಜಕಾಲುವೆ ಒತ್ತುವರಿ ಸ್ಟೇ ಕೇಸ್‌ ಬಿಬಿಎಂಪಿಗೆ ತಲೆನೋವಾಗಿದೆ. ಒತ್ತುವರಿಗೆ ಬದಲು ಬೈಪಾಸ್‌ಗೆ ಇಳಿದಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಲ್ಲೆಲ್ಲೆ ಸ್ಟೇ ಇದೆಯೋ ಅಲ್ಲಲ್ಲಿ ನೀರು ಹರಿಯುವಿಕೆಗೆ ಬೈಪಾಸ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಬಿಬಿಎಂಪಿ ಅಧಿಕಾರಿಗಳು. ಎಂಟೂ ವಲಯಗಳಲ್ಲೂ ನೀರು ಹರಿಯುವಿಕೆಯ ಕಾಲುವೆ ನಿರ್ಮಾಣ ಮಡೋದಕ್ಕೆ ಬಿಬಿಎಂಪಿ ಮುಂದಾಗಿದೆ. 

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more