International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

Published : Mar 08, 2022, 09:53 PM IST

* ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ
* ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು :ಅಚ್ಚುತ್ ಗೌಡ
* ಫಿಡಿಲಿಟಿಸ್ ಸಂಸ್ಥೆಯ  ಮಹಿಳೆಯರಿಗೆ ವಿಶೇಷ ಸ್ವಾಗತ
* ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತ ಅಲ್ಲ 

ಬೆಂಗಳೂರು (ಮಾ. 08)  ಮಹಿಳೆ (Woman) ಸಮಾಜದ ಶಕ್ತಿ, ಕುಟುಂಬದ ಕಣ್ಮು, ಸಮಾಜ ಮತ್ತು ರಾಷ್ಟ್ರ(Nation) ನಿರ್ಮಾಣದಲ್ಲಿ ಮಹಿಳ ವುಮುಖ ಪಾತ್ರ ವಹಿಸಿದ್ಯಾಳ ಹಿಂದಿನ ಕಾಲದಲ್ಲಿ ಬೆರಳಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳ ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ. ಇನ್ನು ಈ ಬಾರಿ ವಿಶ್ವ ಸಂಸ್ಥೆ(UN) 2022 ವಿಶ್ವ ಮಹಿಳಾ ದಿನಾಚರಣೆಯ ಅನುಮೋದನೆಗೊಳಿಸಿರುವ “ಇಂದಿನ ಲಿಂಗ ಸಮಾನತೆಯೇ ನಾಳಿನ ಸುಸ್ಥಿರತೆ” ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.

ಬನಶಂಕರಿಯ ಫಿಡಿಲಿಟಿಸ್ (Fidelitus) ಸಂಸ್ಥೆಯ ಪುರುಷರು ಮಹಿಳೆಯರನ್ನ ಕಚೇರಿಯೊಳಗೆ ವಿಭಿನ್ನವಾಗಿ ಸ್ವಾಗತಿಸಿದರು. ಇನ್ನು ಪ್ರತಿಯೊಬ್ಬ ಮಹಿಳಾ ಉದ್ಯೋಗೊಗಳನ್ನು ಕುದುರೆ ಸಾರೋಟಿನ ಮೂಲಕ ಸ್ವಾಗತಿಸಿ, ಮಹಿಳೆಯರು ಪಲ್ಲಕ್ಕಿಯ ಮೇಲೆ ಕುಳಿತು ಆಗಮಿಸುತ್ತಿದ್ದಂತೆ ಪುರುಷರು ಡೋಲು ಬಾರಿಸಿ, ಕುಣಿದು ಕುಪ್ಪಳಿಸಿ ಮಹಿಳೆಯರನ್ನ ಕಛೇರಿಗೆ ಬರ ಮಾಡಿಕೊಂಡರು. ಇನ್ನು ಸಂಸ್ಥೆಯ ಮಹಿಳೆಯರು ಶ್ವೇತ ವರ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದು, ಅವರಿಗಾಗಿಯೇ ರ್ಯಾಂಪ ವಾಕ ಆಯೋ ಜಿಸಲಾಗಿತ್ತು. ರ್ಯಾಂಪ್ ಮೇಲೆ ಮಹಿಳೆಯರು ಹೆಜ್ಜೆ ಹಾಕಿ, ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಿದರು.

ಪೊಲೀಸ್ ಠಾಣೆಯಲ್ಲಿ ವಿಶ್ವ ಮಹಿಳಾ ದಿನ

ಈ ವೇಳೆ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ಮಾತನಾಡಿ, ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ನಾವು. ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಪಾತ್ರಗಳನ್ನ ನಿಭಾಯಿಸುತ್ತಾರೆ. ಆ ಎಲ್ಲಾ ಪಾತ್ರಗಳನ್ನ ಅವರು ಅಚ್ಚುಕಟ್ಟಾಗಿ ನಿರ್ವಸುತ್ತಾರೆ. ಈ ಒಂದು ದಿನಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನ ಮೀಸಲಿಡಬಾರದು, ಪ್ರತಿನಿತ್ಯ ಅವರ ದಿನವನ್ನ ಸಂಭ್ರಮಿಸಬೇಕು. ನಾನು ಕೂಡ ಈ ಮಟ್ಟಕ್ಕೆ ಬೆಳೆಯಲು ನನ್ನ ಜೀವನದಲ್ಲಿರುವ ನನ್ನ ತಾಯಿ, ನನ್ನ ಮಡದಿ ಹಾಗೂ ನನ್ನ ಮಗಳು ಪ್ರಮುಖ ಪಾತ್ರವನ್ನ ನಿರ್ವಹಿಸಿದ್ದಾರೆ ಎಂದು ಹೇಳಿದರು. 

 

 

 

 

 


 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more