International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

Published : Mar 08, 2022, 09:53 PM IST

* ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ
* ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು :ಅಚ್ಚುತ್ ಗೌಡ
* ಫಿಡಿಲಿಟಿಸ್ ಸಂಸ್ಥೆಯ  ಮಹಿಳೆಯರಿಗೆ ವಿಶೇಷ ಸ್ವಾಗತ
* ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತ ಅಲ್ಲ 

ಬೆಂಗಳೂರು (ಮಾ. 08)  ಮಹಿಳೆ (Woman) ಸಮಾಜದ ಶಕ್ತಿ, ಕುಟುಂಬದ ಕಣ್ಮು, ಸಮಾಜ ಮತ್ತು ರಾಷ್ಟ್ರ(Nation) ನಿರ್ಮಾಣದಲ್ಲಿ ಮಹಿಳ ವುಮುಖ ಪಾತ್ರ ವಹಿಸಿದ್ಯಾಳ ಹಿಂದಿನ ಕಾಲದಲ್ಲಿ ಬೆರಳಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳ ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ. ಇನ್ನು ಈ ಬಾರಿ ವಿಶ್ವ ಸಂಸ್ಥೆ(UN) 2022 ವಿಶ್ವ ಮಹಿಳಾ ದಿನಾಚರಣೆಯ ಅನುಮೋದನೆಗೊಳಿಸಿರುವ “ಇಂದಿನ ಲಿಂಗ ಸಮಾನತೆಯೇ ನಾಳಿನ ಸುಸ್ಥಿರತೆ” ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.

ಬನಶಂಕರಿಯ ಫಿಡಿಲಿಟಿಸ್ (Fidelitus) ಸಂಸ್ಥೆಯ ಪುರುಷರು ಮಹಿಳೆಯರನ್ನ ಕಚೇರಿಯೊಳಗೆ ವಿಭಿನ್ನವಾಗಿ ಸ್ವಾಗತಿಸಿದರು. ಇನ್ನು ಪ್ರತಿಯೊಬ್ಬ ಮಹಿಳಾ ಉದ್ಯೋಗೊಗಳನ್ನು ಕುದುರೆ ಸಾರೋಟಿನ ಮೂಲಕ ಸ್ವಾಗತಿಸಿ, ಮಹಿಳೆಯರು ಪಲ್ಲಕ್ಕಿಯ ಮೇಲೆ ಕುಳಿತು ಆಗಮಿಸುತ್ತಿದ್ದಂತೆ ಪುರುಷರು ಡೋಲು ಬಾರಿಸಿ, ಕುಣಿದು ಕುಪ್ಪಳಿಸಿ ಮಹಿಳೆಯರನ್ನ ಕಛೇರಿಗೆ ಬರ ಮಾಡಿಕೊಂಡರು. ಇನ್ನು ಸಂಸ್ಥೆಯ ಮಹಿಳೆಯರು ಶ್ವೇತ ವರ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದು, ಅವರಿಗಾಗಿಯೇ ರ್ಯಾಂಪ ವಾಕ ಆಯೋ ಜಿಸಲಾಗಿತ್ತು. ರ್ಯಾಂಪ್ ಮೇಲೆ ಮಹಿಳೆಯರು ಹೆಜ್ಜೆ ಹಾಕಿ, ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಿದರು.

ಪೊಲೀಸ್ ಠಾಣೆಯಲ್ಲಿ ವಿಶ್ವ ಮಹಿಳಾ ದಿನ

ಈ ವೇಳೆ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ಮಾತನಾಡಿ, ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ನಾವು. ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಪಾತ್ರಗಳನ್ನ ನಿಭಾಯಿಸುತ್ತಾರೆ. ಆ ಎಲ್ಲಾ ಪಾತ್ರಗಳನ್ನ ಅವರು ಅಚ್ಚುಕಟ್ಟಾಗಿ ನಿರ್ವಸುತ್ತಾರೆ. ಈ ಒಂದು ದಿನಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನ ಮೀಸಲಿಡಬಾರದು, ಪ್ರತಿನಿತ್ಯ ಅವರ ದಿನವನ್ನ ಸಂಭ್ರಮಿಸಬೇಕು. ನಾನು ಕೂಡ ಈ ಮಟ್ಟಕ್ಕೆ ಬೆಳೆಯಲು ನನ್ನ ಜೀವನದಲ್ಲಿರುವ ನನ್ನ ತಾಯಿ, ನನ್ನ ಮಡದಿ ಹಾಗೂ ನನ್ನ ಮಗಳು ಪ್ರಮುಖ ಪಾತ್ರವನ್ನ ನಿರ್ವಹಿಸಿದ್ದಾರೆ ಎಂದು ಹೇಳಿದರು. 

 

 

 

 

 


 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more