ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ: ರೋಹಿಣಿ ವಿರುದ್ಧ ರೂಪಾ ಆರೋಪ

ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ: ರೋಹಿಣಿ ವಿರುದ್ಧ ರೂಪಾ ಆರೋಪ

Published : Feb 22, 2023, 09:43 AM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಟಾಕ್ ವಾರ್ ಮುಂದುವರಿದಿದ್ದು, ರೋಹಿಣಿ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತೊಂದು ಆರೋಪವನ್ನು ಮಾಡಿದ್ದಾರೆ. ಯಲಹಂಕ ಬಳಿ ರೋಹಿಣಿ ಕುಟುಂಬಸ್ಥರಿಂದ  ಬಂಗಲೆ ನಿರ್ಮಾಣ ಮಾಡಿದ್ದು, ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು ಡಿ. ರೂಪಾ ಆರೋಪಿಸಿದ್ದಾರೆ. ರೋಹಿಣಿ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಲು ರೂಪಾ ಆಗ್ರಹಿಸಿದ್ದು, ಯಲಹಂಕದ ಸೆಂಚುರಿ ಲೇಔಟ್'ನಲ್ಲಿ ಬಂಗಲೆ ನಿರ್ಮಾಣ ಮಾಡಲಾಗಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!