ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ: ರೋಹಿಣಿ ವಿರುದ್ಧ ರೂಪಾ ಆರೋಪ

ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ: ರೋಹಿಣಿ ವಿರುದ್ಧ ರೂಪಾ ಆರೋಪ

Published : Feb 22, 2023, 09:43 AM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಟಾಕ್ ವಾರ್ ಮುಂದುವರಿದಿದ್ದು, ರೋಹಿಣಿ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತೊಂದು ಆರೋಪವನ್ನು ಮಾಡಿದ್ದಾರೆ. ಯಲಹಂಕ ಬಳಿ ರೋಹಿಣಿ ಕುಟುಂಬಸ್ಥರಿಂದ  ಬಂಗಲೆ ನಿರ್ಮಾಣ ಮಾಡಿದ್ದು, ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು ಡಿ. ರೂಪಾ ಆರೋಪಿಸಿದ್ದಾರೆ. ರೋಹಿಣಿ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಲು ರೂಪಾ ಆಗ್ರಹಿಸಿದ್ದು, ಯಲಹಂಕದ ಸೆಂಚುರಿ ಲೇಔಟ್'ನಲ್ಲಿ ಬಂಗಲೆ ನಿರ್ಮಾಣ ಮಾಡಲಾಗಿದೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ