ಸಾರಿಗೆ ನೌಕರರ ಮೇಲೆ ಶಿಸ್ತು ಕ್ರಮ: ಬಿಎಂಟಿಸಿ ಎಂಡಿ ಶಿಖಾ

ಸಾರಿಗೆ ನೌಕರರ ಮೇಲೆ ಶಿಸ್ತು ಕ್ರಮ: ಬಿಎಂಟಿಸಿ ಎಂಡಿ ಶಿಖಾ

Suvarna News   | Asianet News
Published : Apr 07, 2021, 03:53 PM ISTUpdated : Apr 07, 2021, 03:57 PM IST

ಸಾಕಷ್ಟು ಸಂಧಾನ ನಡೆದ್ರೂ  ಒಪ್ಪಿಕೊಳ್ಳದ ನೌಕರರು| ಸಾರಿಗೆ ನೌಕರರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ| ಬೆಂಗಳೂರಿನಲ್ಲಿ ಇಂದು ಕೇವಲ 35 ಬಸ್‌ಗಳನ್ನ ಮಾತ್ರ ಆಪರೇಟ್‌ ಮಾಡಲಾಗಿದೆ: ಶಿಖಾ| 

ಬೆಂಗಳೂರು(ಏ.07): ಸಾರಿಗೆ ನೌಕರರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೆವೆ. ಸಾಕಷ್ಟು ಸಂಧಾನ ನಡೆದ್ರೂ ಕೂಡ ನೌಕರರು ಒಪ್ಪಿಕೊಳ್ಳುತ್ತಿಲ್ಲ ಹಾಗಾಗಿ ಸಾರಿಗೆ ನೌಕರರ ಮೇಲೆ ಶಿಸ್ತು ಕ್ರಮವನ್ನ ತೆಗೆದುಕೊಳ್ಳುತ್ತೇವೆ ಬಿಎಂಟಿಸಿ ಎಂಡಿ ಶಿಖಾ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇಂದು ಕೇವಲ 35 ಬಸ್‌ಗಳನ್ನ ಮಾತ್ರ ಆಪರೇಟ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?