ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

Published : Jan 24, 2021, 09:59 PM ISTUpdated : Jan 24, 2021, 10:35 PM IST

ಕಾವಲು ಪೊಲೀಸರಿಗೆ ಭಾಸ್ಕರ್ ರಾವ್ ಸಾಥ್/  ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ , ಕಾರ್ಯ ವೈಖರಿ ಬಗ್ಗೆ ಶ್ಲಾಘನೆ / ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್/ 

ಮಂಗಳೂರು(ಜ.  24)  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕರಾವಳಿ ಕಾವಲು ಪೊಲೀಸರಿಗೆ ಸಾಥ್ ನೀಡಿದ್ದು ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಗೆ ಇದೇ ಹೊಸ ಶಕ್ತಿ ಎಂದ ಭಾಸ್ಕರ್ ರಾವ್

ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್ ಕಠಿಣ ಪರಿಸ್ಥಿಯಲ್ಲೂ ಕಾರ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಿಬ್ಬಂದಿಗೆ ಹೊಸ ಹುರುಪು ತುಂಬಿದೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!