ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

Published : Jan 24, 2021, 09:59 PM ISTUpdated : Jan 24, 2021, 10:35 PM IST

ಕಾವಲು ಪೊಲೀಸರಿಗೆ ಭಾಸ್ಕರ್ ರಾವ್ ಸಾಥ್/  ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ , ಕಾರ್ಯ ವೈಖರಿ ಬಗ್ಗೆ ಶ್ಲಾಘನೆ / ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್/ 

ಮಂಗಳೂರು(ಜ.  24)  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕರಾವಳಿ ಕಾವಲು ಪೊಲೀಸರಿಗೆ ಸಾಥ್ ನೀಡಿದ್ದು ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಗೆ ಇದೇ ಹೊಸ ಶಕ್ತಿ ಎಂದ ಭಾಸ್ಕರ್ ರಾವ್

ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್ ಕಠಿಣ ಪರಿಸ್ಥಿಯಲ್ಲೂ ಕಾರ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಿಬ್ಬಂದಿಗೆ ಹೊಸ ಹುರುಪು ತುಂಬಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್