ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

Published : Jan 24, 2021, 09:59 PM ISTUpdated : Jan 24, 2021, 10:35 PM IST

ಕಾವಲು ಪೊಲೀಸರಿಗೆ ಭಾಸ್ಕರ್ ರಾವ್ ಸಾಥ್/  ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ , ಕಾರ್ಯ ವೈಖರಿ ಬಗ್ಗೆ ಶ್ಲಾಘನೆ / ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್/ 

ಮಂಗಳೂರು(ಜ.  24)  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕರಾವಳಿ ಕಾವಲು ಪೊಲೀಸರಿಗೆ ಸಾಥ್ ನೀಡಿದ್ದು ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಗೆ ಇದೇ ಹೊಸ ಶಕ್ತಿ ಎಂದ ಭಾಸ್ಕರ್ ರಾವ್

ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್ ಕಠಿಣ ಪರಿಸ್ಥಿಯಲ್ಲೂ ಕಾರ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಿಬ್ಬಂದಿಗೆ ಹೊಸ ಹುರುಪು ತುಂಬಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!