ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

Published : Jan 24, 2021, 09:59 PM ISTUpdated : Jan 24, 2021, 10:35 PM IST

ಕಾವಲು ಪೊಲೀಸರಿಗೆ ಭಾಸ್ಕರ್ ರಾವ್ ಸಾಥ್/  ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ , ಕಾರ್ಯ ವೈಖರಿ ಬಗ್ಗೆ ಶ್ಲಾಘನೆ / ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್/ 

ಮಂಗಳೂರು(ಜ.  24)  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕರಾವಳಿ ಕಾವಲು ಪೊಲೀಸರಿಗೆ ಸಾಥ್ ನೀಡಿದ್ದು ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಗೆ ಇದೇ ಹೊಸ ಶಕ್ತಿ ಎಂದ ಭಾಸ್ಕರ್ ರಾವ್

ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್ ಕಠಿಣ ಪರಿಸ್ಥಿಯಲ್ಲೂ ಕಾರ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಿಬ್ಬಂದಿಗೆ ಹೊಸ ಹುರುಪು ತುಂಬಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?