ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

Published : Jan 24, 2021, 09:59 PM ISTUpdated : Jan 24, 2021, 10:35 PM IST

ಕಾವಲು ಪೊಲೀಸರಿಗೆ ಭಾಸ್ಕರ್ ರಾವ್ ಸಾಥ್/  ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ , ಕಾರ್ಯ ವೈಖರಿ ಬಗ್ಗೆ ಶ್ಲಾಘನೆ / ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್/ 

ಮಂಗಳೂರು(ಜ.  24)  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕರಾವಳಿ ಕಾವಲು ಪೊಲೀಸರಿಗೆ ಸಾಥ್ ನೀಡಿದ್ದು ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಗೆ ಇದೇ ಹೊಸ ಶಕ್ತಿ ಎಂದ ಭಾಸ್ಕರ್ ರಾವ್

ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್ ಕಠಿಣ ಪರಿಸ್ಥಿಯಲ್ಲೂ ಕಾರ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಿಬ್ಬಂದಿಗೆ ಹೊಸ ಹುರುಪು ತುಂಬಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?