ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

ಸಿಬ್ಬಂದಿಯೊಂದಿಗೆ ಕರಾವಳಿಯಲ್ಲಿ ಸುತ್ತು ಹಾಕಿದ ಭಾಸ್ಕರ್ ರಾವ್

Published : Jan 24, 2021, 09:59 PM ISTUpdated : Jan 24, 2021, 10:35 PM IST

ಕಾವಲು ಪೊಲೀಸರಿಗೆ ಭಾಸ್ಕರ್ ರಾವ್ ಸಾಥ್/  ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ , ಕಾರ್ಯ ವೈಖರಿ ಬಗ್ಗೆ ಶ್ಲಾಘನೆ / ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್/ 

ಮಂಗಳೂರು(ಜ.  24)  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕರಾವಳಿ ಕಾವಲು ಪೊಲೀಸರಿಗೆ ಸಾಥ್ ನೀಡಿದ್ದು ಕರಾವಳಿ ಕಾವಲು ಪಡೆ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಗೆ ಇದೇ ಹೊಸ ಶಕ್ತಿ ಎಂದ ಭಾಸ್ಕರ್ ರಾವ್

ಆಂತರಿಕ ಭದ್ರತಾ ವಿಭಾಗದ (ISD) ADGPಯಾಗಿರುವ ಭಾಸ್ಕರ್ ರಾವ್ ಕಠಿಣ ಪರಿಸ್ಥಿಯಲ್ಲೂ ಕಾರ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಸಿಬ್ಬಂದಿಗೆ ಹೊಸ ಹುರುಪು ತುಂಬಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!