ಇಸ್ರೋ 101ನೇ ಯಶಸ್ವಿ ಉಡಾವಣೆ; EOS-09 ಮಾತ್ರ ಫೇಲ್ ಆಗಿದ್ದೇಕೆ?

ಇಸ್ರೋ 101ನೇ ಯಶಸ್ವಿ ಉಡಾವಣೆ; EOS-09 ಮಾತ್ರ ಫೇಲ್ ಆಗಿದ್ದೇಕೆ?

Published : May 18, 2025, 08:00 PM IST

ಇಸ್ರೋದ 101ನೇ ಉಪಗ್ರಹ ಉಡಾವಣೆಯು ಭಾಗಶಃ ಯಶಸ್ಸು ಕಂಡರೂ, EOS-09 ಉಪಗ್ರಹವು ಉಡಾವಣೆಯ ಕೆಲವೇ ನಿಮಿಷಗಳಲ್ಲಿ ರಾಕೆಟ್‌ನಲ್ಲಾದ ತಾಂತ್ರಿಕ ದೋಷದಿಂದಾಗಿ ವಿಫಲವಾಯಿತು. ಈ ಅನಿರೀಕ್ಷಿತ ವೈಫಲ್ಯದ ಕಾರಣಗಳು, ಪರಿಣಾಮಗಳು ಮತ್ತು ಇಸ್ರೋ ಸಂಸ್ಥೆಯು ಈ ಸವಾಲಿನಿಂದ ಪುಟಿದೇಳಲು ತೆಗೆದುಕೊಳ್ಳಬಹುದಾದ ಸಮಯದ ಕುರಿತು ಇಸ್ರೋ ಮಾಜಿ ವಿಜ್ಞಾನಿ ಗುರುಪ್ರಸಾದ್ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ನೊಂದಿಗೆ ತಮ್ಮ ಅಮೂಲ್ಯ ಒಳನೋಟಗಳನ್ನು ಹಂಚಿಕೊಂಡಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?