ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

Published : Feb 19, 2021, 06:25 PM IST

ಕೊಡಗಿನಲ್ಲಿ ಏಕಾಏಕಿ ಮಳೆ/ ಭಾರೀ ಮಳೆಗೆ ತತ್ತರಿಸಿ ಹೋದ ರೈತರು/ ಶನಿವಾರ ಸಂತೆ ಸುತ್ತ ಮುತ್ತ ಆಲಿಕಲ್ಲು ಮಳೆ/ ಅಕಾಲಿಕ ಮಳೆಯಿಂದ  ರೈತ  ಹೈರಾಣ

ಮಡಿಕೇರಿ(ಫೆ.  19)  ಕೊಡಗು ಜಿಲ್ಲೆಯಾದ್ಯಂತ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದೆ. ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಅಪಾರ  ಪ್ರಮಾಣದ ಕಾಫಿ ಬೆಳೆ ನಷ್ಟವಾಗಿದೆ.

ಕೊಡಗು ಆಲಿಕಲ್ಲು ಮಳೆಯ ಚಿತ್ರಗಳು

ಅಕಾಲಿಕ ಮಳೆ  ರಾಜ್ಯದ ರೈತರಿಗೆ ತೊಂದರೆ  ನೀಡುತ್ತಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನ ಮಳೆ ಸಂಭವ ಇದೆ ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!