ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

Published : Feb 19, 2021, 06:25 PM IST

ಕೊಡಗಿನಲ್ಲಿ ಏಕಾಏಕಿ ಮಳೆ/ ಭಾರೀ ಮಳೆಗೆ ತತ್ತರಿಸಿ ಹೋದ ರೈತರು/ ಶನಿವಾರ ಸಂತೆ ಸುತ್ತ ಮುತ್ತ ಆಲಿಕಲ್ಲು ಮಳೆ/ ಅಕಾಲಿಕ ಮಳೆಯಿಂದ  ರೈತ  ಹೈರಾಣ

ಮಡಿಕೇರಿ(ಫೆ.  19)  ಕೊಡಗು ಜಿಲ್ಲೆಯಾದ್ಯಂತ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದೆ. ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಅಪಾರ  ಪ್ರಮಾಣದ ಕಾಫಿ ಬೆಳೆ ನಷ್ಟವಾಗಿದೆ.

ಕೊಡಗು ಆಲಿಕಲ್ಲು ಮಳೆಯ ಚಿತ್ರಗಳು

ಅಕಾಲಿಕ ಮಳೆ  ರಾಜ್ಯದ ರೈತರಿಗೆ ತೊಂದರೆ  ನೀಡುತ್ತಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನ ಮಳೆ ಸಂಭವ ಇದೆ ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!