ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

Published : Feb 19, 2021, 06:25 PM IST

ಕೊಡಗಿನಲ್ಲಿ ಏಕಾಏಕಿ ಮಳೆ/ ಭಾರೀ ಮಳೆಗೆ ತತ್ತರಿಸಿ ಹೋದ ರೈತರು/ ಶನಿವಾರ ಸಂತೆ ಸುತ್ತ ಮುತ್ತ ಆಲಿಕಲ್ಲು ಮಳೆ/ ಅಕಾಲಿಕ ಮಳೆಯಿಂದ  ರೈತ  ಹೈರಾಣ

ಮಡಿಕೇರಿ(ಫೆ.  19)  ಕೊಡಗು ಜಿಲ್ಲೆಯಾದ್ಯಂತ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದೆ. ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಅಪಾರ  ಪ್ರಮಾಣದ ಕಾಫಿ ಬೆಳೆ ನಷ್ಟವಾಗಿದೆ.

ಕೊಡಗು ಆಲಿಕಲ್ಲು ಮಳೆಯ ಚಿತ್ರಗಳು

ಅಕಾಲಿಕ ಮಳೆ  ರಾಜ್ಯದ ರೈತರಿಗೆ ತೊಂದರೆ  ನೀಡುತ್ತಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನ ಮಳೆ ಸಂಭವ ಇದೆ ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ