'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

Published : Jan 22, 2020, 02:30 PM ISTUpdated : Jan 22, 2020, 02:38 PM IST

ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಮೈಸೂರು(ಜ.22): ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಬಾಂಗ್ಲಾ ವಲಸಿಗರ ತೆರವು ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ ಮೊದಲು ಉಳಿದುಕೊಳ್ಳಲು ಸ್ಥಳ ಕೊಟ್ಟವರು ಇವರೇ. ಈಗ ಅವರನ್ನು ಓಡಿಸುವವರು ಇವರೇ. ಇದು ಯಾವ ರೀತಿ ನಿಲುವು ಎಂದು ಪ್ರಶ್ನಿಸಿದ್ದಾರೆ.

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

ಇದು ಅವರ ದ್ವಂದ ನಿಲುವನ್ನು ತೋರಿಸುತ್ತದೆ. ಸಿಎಎ ಕಾಯ್ದೆಯಡಿ ಬಾಂಗ್ಲಾದಿಂದ ಬಂದವರಿಗೆ ಪೌರತ್ವ ಕೊಡುತ್ತೇವೆ ಎನ್ನುತ್ತಾರೆ‌. ಈಗ ಅವರನ್ನೆ ಓಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?