'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

Suvarna News   | Asianet News
Published : Jan 22, 2020, 02:30 PM ISTUpdated : Jan 22, 2020, 02:38 PM IST

ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಮೈಸೂರು(ಜ.22): ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಬಾಂಗ್ಲಾ ವಲಸಿಗರ ತೆರವು ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ ಮೊದಲು ಉಳಿದುಕೊಳ್ಳಲು ಸ್ಥಳ ಕೊಟ್ಟವರು ಇವರೇ. ಈಗ ಅವರನ್ನು ಓಡಿಸುವವರು ಇವರೇ. ಇದು ಯಾವ ರೀತಿ ನಿಲುವು ಎಂದು ಪ್ರಶ್ನಿಸಿದ್ದಾರೆ.

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

ಇದು ಅವರ ದ್ವಂದ ನಿಲುವನ್ನು ತೋರಿಸುತ್ತದೆ. ಸಿಎಎ ಕಾಯ್ದೆಯಡಿ ಬಾಂಗ್ಲಾದಿಂದ ಬಂದವರಿಗೆ ಪೌರತ್ವ ಕೊಡುತ್ತೇವೆ ಎನ್ನುತ್ತಾರೆ‌. ಈಗ ಅವರನ್ನೆ ಓಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!