'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

Suvarna News   | Asianet News
Published : Jan 22, 2020, 02:30 PM ISTUpdated : Jan 22, 2020, 02:38 PM IST

ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಮೈಸೂರು(ಜ.22): ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಬಾಂಗ್ಲಾ ವಲಸಿಗರ ತೆರವು ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ ಮೊದಲು ಉಳಿದುಕೊಳ್ಳಲು ಸ್ಥಳ ಕೊಟ್ಟವರು ಇವರೇ. ಈಗ ಅವರನ್ನು ಓಡಿಸುವವರು ಇವರೇ. ಇದು ಯಾವ ರೀತಿ ನಿಲುವು ಎಂದು ಪ್ರಶ್ನಿಸಿದ್ದಾರೆ.

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

ಇದು ಅವರ ದ್ವಂದ ನಿಲುವನ್ನು ತೋರಿಸುತ್ತದೆ. ಸಿಎಎ ಕಾಯ್ದೆಯಡಿ ಬಾಂಗ್ಲಾದಿಂದ ಬಂದವರಿಗೆ ಪೌರತ್ವ ಕೊಡುತ್ತೇವೆ ಎನ್ನುತ್ತಾರೆ‌. ಈಗ ಅವರನ್ನೆ ಓಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!