BWSSB: ಕಾವೇರಿ ನೀರಿನಂತೆಯೇ ವಾಟರ್‌ ಬಿಲ್‌ ಸಹ ಸೋರಿಕೆ: ಭ್ರಷ್ಟರ ಪಾಲಾಗುತ್ತಿದೆ ಸಾರ್ವಜನಿಕರ ಹಣ

BWSSB: ಕಾವೇರಿ ನೀರಿನಂತೆಯೇ ವಾಟರ್‌ ಬಿಲ್‌ ಸಹ ಸೋರಿಕೆ: ಭ್ರಷ್ಟರ ಪಾಲಾಗುತ್ತಿದೆ ಸಾರ್ವಜನಿಕರ ಹಣ

Published : Dec 18, 2022, 11:02 AM ISTUpdated : Dec 18, 2022, 12:18 PM IST

ಬೆಂಗಳೂರಿಗರೇ.‌. ನೀವು ವಾಟರ್‌ ಬಿಲ್‌ ಕಟ್ಟುವ ಮುನ್ನ ಎಚ್ಚರ ವಹಿಸಿ‌. ಯಾಕಂದ್ರೆ ನೀವು ಕಟ್ಟುವ ಹಣ, ಭ್ರಷ್ಟರ ಪಾಲಾಗುತ್ತಿದೆ. 
 

ಬೆಂಗಳೂರಿನಲ್ಲಿ ಕಾವೇರಿ ನೀರಿನ ಬಿಲ್‌ ಹೆಸರಿನಲ್ಲಿ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ. ಗ್ರಾಹಕರು ನೀಡುವ ವಾಟರ್‌ ಬಿಲ್‌ ಜಲಮಂಡಳಿಗೆ ಸೇರುತ್ತಲೇ ಇಲ್ಲ‌. ಕಾವೇರಿ ನೀರಿನಂತೆಯೇ ವಾಟರ್‌ ಬಿಲ್‌ ಸಹ ಸೋರಿಕೆ ಆಗ್ತಿದೆ. ಗ್ರಾಹಕರ ಐದು ಕೋಟಿಗೂ ಹೆಚ್ಚು ಹಣ ಜಲಮಂಡಳಿ ಕಚೇರಿಗೆ ಸೇರಿಲ್ಲ. ಹಣ ದುರುಪಯೋಗ ಮಾಡಿದ ಭ್ರಷ್ಟರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. 2016ರಿಂದ ನಿರಂತರವಾಗಿ ಈ ಕಳ್ಳಾಟ ನಡೆಯುತ್ತಿದೆ. ಹಿರಿಯ ಅಧಿಕಾರಿಗಳ ಸಹಕಾರದೊಂದಿಗೆ ಸರ್ಕಾರಕ್ಕೆ ದೋಖಾ ಮಾಡಲಾಗಿದೆ.

ವಾಸಕ್ಕೆ ದೇಶದಲ್ಲೇ ಬೆಂಗಳೂರು 2ನೇ ಬೆಸ್ಟ್‌ ನಗರ..!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more