BWSSB: ಕಾವೇರಿ ನೀರಿನಂತೆಯೇ ವಾಟರ್‌ ಬಿಲ್‌ ಸಹ ಸೋರಿಕೆ: ಭ್ರಷ್ಟರ ಪಾಲಾಗುತ್ತಿದೆ ಸಾರ್ವಜನಿಕರ ಹಣ

BWSSB: ಕಾವೇರಿ ನೀರಿನಂತೆಯೇ ವಾಟರ್‌ ಬಿಲ್‌ ಸಹ ಸೋರಿಕೆ: ಭ್ರಷ್ಟರ ಪಾಲಾಗುತ್ತಿದೆ ಸಾರ್ವಜನಿಕರ ಹಣ

Published : Dec 18, 2022, 11:02 AM ISTUpdated : Dec 18, 2022, 12:18 PM IST

ಬೆಂಗಳೂರಿಗರೇ.‌. ನೀವು ವಾಟರ್‌ ಬಿಲ್‌ ಕಟ್ಟುವ ಮುನ್ನ ಎಚ್ಚರ ವಹಿಸಿ‌. ಯಾಕಂದ್ರೆ ನೀವು ಕಟ್ಟುವ ಹಣ, ಭ್ರಷ್ಟರ ಪಾಲಾಗುತ್ತಿದೆ. 
 

ಬೆಂಗಳೂರಿನಲ್ಲಿ ಕಾವೇರಿ ನೀರಿನ ಬಿಲ್‌ ಹೆಸರಿನಲ್ಲಿ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿದ್ದಾರೆ. ಗ್ರಾಹಕರು ನೀಡುವ ವಾಟರ್‌ ಬಿಲ್‌ ಜಲಮಂಡಳಿಗೆ ಸೇರುತ್ತಲೇ ಇಲ್ಲ‌. ಕಾವೇರಿ ನೀರಿನಂತೆಯೇ ವಾಟರ್‌ ಬಿಲ್‌ ಸಹ ಸೋರಿಕೆ ಆಗ್ತಿದೆ. ಗ್ರಾಹಕರ ಐದು ಕೋಟಿಗೂ ಹೆಚ್ಚು ಹಣ ಜಲಮಂಡಳಿ ಕಚೇರಿಗೆ ಸೇರಿಲ್ಲ. ಹಣ ದುರುಪಯೋಗ ಮಾಡಿದ ಭ್ರಷ್ಟರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. 2016ರಿಂದ ನಿರಂತರವಾಗಿ ಈ ಕಳ್ಳಾಟ ನಡೆಯುತ್ತಿದೆ. ಹಿರಿಯ ಅಧಿಕಾರಿಗಳ ಸಹಕಾರದೊಂದಿಗೆ ಸರ್ಕಾರಕ್ಕೆ ದೋಖಾ ಮಾಡಲಾಗಿದೆ.

ವಾಸಕ್ಕೆ ದೇಶದಲ್ಲೇ ಬೆಂಗಳೂರು 2ನೇ ಬೆಸ್ಟ್‌ ನಗರ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more