Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Published : Jan 29, 2024, 12:32 PM ISTUpdated : Jan 29, 2024, 12:35 PM IST

ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟದಲ್ಲಿ ಶಾಸಕ ಜನಾರ್ದನ ರೆಡ್ಡಿ ಭಾಗಿಯಾಗಿದ್ದಾರೆ.
 

ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ(Hanuman flag) ತೆರವು ಮಾಡಿರುವುದನ್ನು ವಿರೋಧಿಸಿ ಬಿಜೆಪಿ(BJP) ಮತ್ತು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿವೆ. ಕೆರಗೋಡು ಗ್ರಾಮದಿಂದ ಹಿಂದೂ ಕಾರ್ಯಕರ್ತರು ಪ್ರತಿಭಟನೆ(Protest) ಆರಂಭಿಸಿದ್ರು. ಪಾದಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಹನುಮ ಧ್ವಜ ಹಿಡಿದು ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗುತ್ತಿದ್ದಾರೆ. ಇನ್ನೂ ಈ ಪಾದಯಾತ್ರೆಯಲ್ಲಿ ಜನಾರ್ದನ ರೆಡ್ಡಿ(Janardhana Reddy) ಸಹ ಭಾಗಿಯಾಗಿದ್ದಾರೆ. ಈ ಮೂಲಕ ಅವರು ಬಿಜೆಪಿ ಸೇರುವ ಮುನ್ಸೂಚನೆ ಕೊಟ್ರಾ ಎಂಬ ಮಾತು ಕೇಳಿಬರುತ್ತಿದೆ. ಕಳೆದ 40 ವರ್ಷದಿಂದ ಇಲ್ಲಿನ ಗ್ರಾಮಸ್ಥರು ಹನುಮ ಧ್ವಜ ಹಾರಿಸುತ್ತಿದ್ದಾರೆ. ಅಂತದ್ರಲ್ಲಿ ರಾಜ್ಯ ಸರ್ಕಾರ ರಾತ್ರೋ ರಾತ್ರಿ ಧ್ವಜವನ್ನು ತೆರವುಗೊಳಿಸಿರುವುದು ಸರಿಯಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more