Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Published : Jan 29, 2024, 12:32 PM ISTUpdated : Jan 29, 2024, 12:35 PM IST

ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟದಲ್ಲಿ ಶಾಸಕ ಜನಾರ್ದನ ರೆಡ್ಡಿ ಭಾಗಿಯಾಗಿದ್ದಾರೆ.
 

ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ(Hanuman flag) ತೆರವು ಮಾಡಿರುವುದನ್ನು ವಿರೋಧಿಸಿ ಬಿಜೆಪಿ(BJP) ಮತ್ತು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿವೆ. ಕೆರಗೋಡು ಗ್ರಾಮದಿಂದ ಹಿಂದೂ ಕಾರ್ಯಕರ್ತರು ಪ್ರತಿಭಟನೆ(Protest) ಆರಂಭಿಸಿದ್ರು. ಪಾದಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಹನುಮ ಧ್ವಜ ಹಿಡಿದು ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗುತ್ತಿದ್ದಾರೆ. ಇನ್ನೂ ಈ ಪಾದಯಾತ್ರೆಯಲ್ಲಿ ಜನಾರ್ದನ ರೆಡ್ಡಿ(Janardhana Reddy) ಸಹ ಭಾಗಿಯಾಗಿದ್ದಾರೆ. ಈ ಮೂಲಕ ಅವರು ಬಿಜೆಪಿ ಸೇರುವ ಮುನ್ಸೂಚನೆ ಕೊಟ್ರಾ ಎಂಬ ಮಾತು ಕೇಳಿಬರುತ್ತಿದೆ. ಕಳೆದ 40 ವರ್ಷದಿಂದ ಇಲ್ಲಿನ ಗ್ರಾಮಸ್ಥರು ಹನುಮ ಧ್ವಜ ಹಾರಿಸುತ್ತಿದ್ದಾರೆ. ಅಂತದ್ರಲ್ಲಿ ರಾಜ್ಯ ಸರ್ಕಾರ ರಾತ್ರೋ ರಾತ್ರಿ ಧ್ವಜವನ್ನು ತೆರವುಗೊಳಿಸಿರುವುದು ಸರಿಯಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more