Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Published : Jan 29, 2024, 12:32 PM ISTUpdated : Jan 29, 2024, 12:35 PM IST

ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟದಲ್ಲಿ ಶಾಸಕ ಜನಾರ್ದನ ರೆಡ್ಡಿ ಭಾಗಿಯಾಗಿದ್ದಾರೆ.
 

ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ(Hanuman flag) ತೆರವು ಮಾಡಿರುವುದನ್ನು ವಿರೋಧಿಸಿ ಬಿಜೆಪಿ(BJP) ಮತ್ತು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿವೆ. ಕೆರಗೋಡು ಗ್ರಾಮದಿಂದ ಹಿಂದೂ ಕಾರ್ಯಕರ್ತರು ಪ್ರತಿಭಟನೆ(Protest) ಆರಂಭಿಸಿದ್ರು. ಪಾದಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಹನುಮ ಧ್ವಜ ಹಿಡಿದು ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗುತ್ತಿದ್ದಾರೆ. ಇನ್ನೂ ಈ ಪಾದಯಾತ್ರೆಯಲ್ಲಿ ಜನಾರ್ದನ ರೆಡ್ಡಿ(Janardhana Reddy) ಸಹ ಭಾಗಿಯಾಗಿದ್ದಾರೆ. ಈ ಮೂಲಕ ಅವರು ಬಿಜೆಪಿ ಸೇರುವ ಮುನ್ಸೂಚನೆ ಕೊಟ್ರಾ ಎಂಬ ಮಾತು ಕೇಳಿಬರುತ್ತಿದೆ. ಕಳೆದ 40 ವರ್ಷದಿಂದ ಇಲ್ಲಿನ ಗ್ರಾಮಸ್ಥರು ಹನುಮ ಧ್ವಜ ಹಾರಿಸುತ್ತಿದ್ದಾರೆ. ಅಂತದ್ರಲ್ಲಿ ರಾಜ್ಯ ಸರ್ಕಾರ ರಾತ್ರೋ ರಾತ್ರಿ ಧ್ವಜವನ್ನು ತೆರವುಗೊಳಿಸಿರುವುದು ಸರಿಯಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more