Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

Published : Jan 29, 2024, 12:32 PM ISTUpdated : Jan 29, 2024, 12:35 PM IST

ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಹೋರಾಟದಲ್ಲಿ ಶಾಸಕ ಜನಾರ್ದನ ರೆಡ್ಡಿ ಭಾಗಿಯಾಗಿದ್ದಾರೆ.
 

ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ(Hanuman flag) ತೆರವು ಮಾಡಿರುವುದನ್ನು ವಿರೋಧಿಸಿ ಬಿಜೆಪಿ(BJP) ಮತ್ತು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿವೆ. ಕೆರಗೋಡು ಗ್ರಾಮದಿಂದ ಹಿಂದೂ ಕಾರ್ಯಕರ್ತರು ಪ್ರತಿಭಟನೆ(Protest) ಆರಂಭಿಸಿದ್ರು. ಪಾದಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಹನುಮ ಧ್ವಜ ಹಿಡಿದು ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗುತ್ತಿದ್ದಾರೆ. ಇನ್ನೂ ಈ ಪಾದಯಾತ್ರೆಯಲ್ಲಿ ಜನಾರ್ದನ ರೆಡ್ಡಿ(Janardhana Reddy) ಸಹ ಭಾಗಿಯಾಗಿದ್ದಾರೆ. ಈ ಮೂಲಕ ಅವರು ಬಿಜೆಪಿ ಸೇರುವ ಮುನ್ಸೂಚನೆ ಕೊಟ್ರಾ ಎಂಬ ಮಾತು ಕೇಳಿಬರುತ್ತಿದೆ. ಕಳೆದ 40 ವರ್ಷದಿಂದ ಇಲ್ಲಿನ ಗ್ರಾಮಸ್ಥರು ಹನುಮ ಧ್ವಜ ಹಾರಿಸುತ್ತಿದ್ದಾರೆ. ಅಂತದ್ರಲ್ಲಿ ರಾಜ್ಯ ಸರ್ಕಾರ ರಾತ್ರೋ ರಾತ್ರಿ ಧ್ವಜವನ್ನು ತೆರವುಗೊಳಿಸಿರುವುದು ಸರಿಯಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಸಲ್ಯೆಯ ಪುತ್ರನಿಗೆ ಜಗಮಗ ಅಲಂಕಾರ..ಆಭರಣಗಳ ಬೆಲೆ ಎಷ್ಟು ಕೋಟಿ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more