ಮೀಸಲಾತಿ ಟೆನ್ಷನ್‌: ಯಡಿಯೂರಪ್ಪ ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್‌

ಮೀಸಲಾತಿ ಟೆನ್ಷನ್‌: ಯಡಿಯೂರಪ್ಪ ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್‌

Published : Feb 10, 2021, 03:40 PM IST

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ| ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ನಿರ್ಧಾರ ಪ್ರಕಟಿಸಿ| ಮೀಸಲಾತಿ ಘೋಷಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ| 

ತುಮಕೂರು(ಫೆ.10): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದರೆ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ನಿರ್ಧಾರವನ್ನ ಪ್ರಕಟಿಸಿ, ಮೀಸಲಾತಿ ಘೋಷಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇಂದು ಸಂಜೆ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ  ಪಂಚಮಸಾಲಿ ಮಹತ್ವದ ಸಭೆ ನಡೆಯಲಿದೆ.

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!